Episode: S1EP30 Relax ಮನಸಿನ ಗೊಂದಲಗಳಿಗೆ ಪರಿಹಾರ ಭಗವದ್ಗೀತೆಯಲ್ಲಿದೆ
Description: ಓಂಕಾರ. ಸೃಷ್ಟಿಯ ಮೊದಲ ಬೀಜಾಕ್ಷರ. ಓಂಕಾರದಿಂದಲೇ ವೇದಗಳು ಹುಟ್ಟಿಕೊಂಡಿವೆ ಎಂದು ಹೇಳಿದ ಶ್ರೀಕೃಷ್ಣ ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಓಂಕಾರದ ಮಹತ್ವವನ್ನು ತಿಳಿಸುತ್ತಾನೆ. ಓಂಕಾರವನ್ನು ಉಚ್ಚರಿಸುತ್ತಾ ಮತ್ತೆಂದೂ ಬಾರದ ಲೋಕಕ್ಕೆ ಹೋಗೋದು ಹೇಗೆ ಎಂದು ಕೇಳಿ ಬಡೆಕ್ಕಿಲ ಪ್ರದೀಪ ಧ್ವನಿಯಲ್ಲಿ. ... ಟೈಪ್ ಮಾಡಿ ಅಥವಾ .. ಕೋಡ್ ಸ್ಕ್ಯಾನ್ ಮಾಡಿ.
Click any word to see translations, usage examples & similar words. Then learn them using saved words.
Text not synced with the audio? See here for why certain podcasts won't sync.